FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Sunday 8 March 2015


08-03-2015
ಹೊರರಾಜ್ಯ ಕನ್ನಡ ವಿದ್ಯಾರ್ಥಿ ಪ್ರಶಸ್ತಿ 
ದಿನಾಂಕ ೦೮.೦೩.೨೦೧೫ ಭಾನುವಾರ ಪೂರ್ವ ನಿಗದಿಯಾದಂತೆ ಕಾಸರಗೋಡು ನಗರಸಭೆ ಸಭಾಂಗಣದಲ್ಲಿ ಹೊರರಾಜ್ಯ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆಸ್ವತಃ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಧಿಕಾರದ ಅಧ್ಯಕ್ಷರಾದ ಡಾ/ಎಲ್.ಹನುಮಂತಯ್ಯ ಇವರಿಗೆ ನಮ್ಮ ಸಂಘಟನೆಯ ಪರವಾಗಿ ಧನ್ಯವಾದಗಳು. ಕಾರ್ಯಕ್ರಮವನ್ನು ಅಚ್ಚುಗಟ್ಟಾಗಿ ನಿರ್ವಹಿಸಿದ ಕಾರ್ಯದರ್ಶಿ ಡಾ/ಮುರಳಿಧರ ಮತ್ತು ಇದರ ಯಶಸ್ಸಿಗೆ ಶ್ರಮಿಸಿದ ಕಛೇರಿಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಈ ಮೂಲಕ ಕೃತಜ್ಞತೆ ಅರ್ಪಿಸುತ್ತಿದ್ದೇವೆ.

ವಿಷಯಃ ಹೊರರಾಜ್ಯ ಕನ್ನಡ ವಿದ್ಯಾರ್ಥಿ ಪ್ರಶಸ್ತಿ- ಕೃತಜ್ಞತಾ ಪತ್ರ.
ದಿನಾಂಕ ೦೮.೦೩.೨೦೧೫ ಭಾನುವಾರ ಪೂರ್ವ ನಿಗದಿಯಾದಂತೆ ಕಾಸರಗೋಡು ನಗರಸಭೆ ಸಭಾಂಗಣದಲ್ಲಿ ಹೊರರಾಜ್ಯ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭದ ಯಶಸ್ಸಿಗೆ ಸಹಕರಿಸಿದ ಮುಖ್ಯಶಿಕ್ಷಕರಿಗೆ ನಮ್ಮ ಸಂಘಟನೆಯ ಪರವಾಗಿ ಧನ್ಯವಾದಗಳು. ಇದಕ್ಕೆ ಸಹಕರಿಸಿದ ಶಿಕ್ಷಕ ವೃಂದಕ್ಕೂ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಈ ಮೂಲಕ ಕೃತಜ್ಞತೆ ಅರ್ಪಿಸುತ್ತಿದ್ದೇವೆ.


No comments:

Post a Comment