FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Monday 3 August 2015

ಮಂಜೇಶ್ವರ ಉಪಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರವೀಂದ್ರನಾಥ ಬಲ್ಲಾಳ್ ಇವರಿಗೆ ಮತ್ತು ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀ ಅಶೋಕ್ ಕುಮಾರ್ ಕೊಡ್ಲಮೊಗರು ಮತ್ತು ಖಜಾಂಜಿಯಾಗಿ ಆಯ್ಕೆಯಾದ ಜಯಪ್ರಶಾಂತ್ ಇವರಿಗೆ ಅಭಿನಂದನೆಗಳು.
ರವೀಂದ್ರನಾಥ ಬಲ್ಲಾಳ್ ಅಧ್ಯಕ್ಷರು, 
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಮಂಜೇಶ್ವರ ಘಟಕ
ಅಶೋಕ್ ಕುಮಾರ್ ಕಾರ್ಯದರ್ಶಿ 
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಮಂಜೇಶ್ವರ ಘಟಕ

No comments:

Post a Comment