FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Saturday 4 February 2023

ರಜತ ಮಹೋತ್ಸವ ಪೂರ್ವಭಾವಿ ಸಭೆ :

       ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವ ಹಾಗೂ ರಾಜ್ಯ ಸಮ್ಮೇಳನ ಆಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ಸಭೆ ನಡೆಸಲಾಯಿತು.

       ಈ ಸಭೆಯಲ್ಲಿ ಕನ್ನಡ ಅಧ್ಯಾಪಕ ಸಂಘಟನೆಯ ಈ ಹಿಂದಿನ ಅಧ್ಯಕ್ಷರುಗಳು ಭಾಗವಹಿಸಿದ್ದು, ಸಮ್ಮೇಳನ ನಡೆಸುವ ಬಗ್ಗೆ ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಸಂಘಟನೆಯ ರಜತ ಮಹೋತ್ಸವ ಹಾಗೂ ರಾಜ್ಯ ಸಮ್ಮೇಳನದ ಯಶಸ್ಸಿಗೆ ಕರೆ ನೀಡಲಾಯಿತು. 

No comments:

Post a Comment