FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Saturday 25 March 2023

ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವ:

       'ಕನ್ನಡ ಕೊರಳಿನ ಕರೆಯಾಗದೆ, ಕರುಳಿನ ಕರೆಯಾದಾಗ ಮಾತ್ರ ಭಾಷೆ ಭಾಸವಾಗುತ್ತದೆ, ಭಾಷೆ ಬಾಳಾಗುತ್ತದೆ' ಎಂದು ಖ್ಯಾತ ಚಿಂತಕರು, ವಿಮರ್ಶಕರೂ ಆಗಿರುವ ಅರವಿಂದ ಚೊಕ್ಕಾಡಿ ಯವರು ಹೇಳಿದರು.