FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Friday 21 April 2023

ಕೊಡುಗೈ ದಾನಿ ಶ್ರೀ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರಿಗೆ ಸಂಘಟನೆಯ ವತಿಯಿಂದ ಗೌರವಾರ್ಪಣೆ :

        ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆ ಮಾಡಿದ ಹೇರಂಬ ಇಂಡಸ್ಟ್ರೀಸ್ ಮುಂಬೈ ಇದರ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನಕವರು ಅನಿವಾರ್ಯ ಕಾರಣಗಳಿಂದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬರಲು ಅನಾನುಕೂಲವಾಯಿತು. ಆದರೂ ಕನ್ನಡ ಅಧ್ಯಾಪಕರ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಅಭಿನಂದಿಸಿ, ರಜತ ಮಹೋತ್ಸವಕ್ಕೆ ಶುಭವನ್ನೂ ಹಾರೈಸಿರುವರು. ಜೊತೆಗೆ ರಜತ ಮಹೋತ್ಸವದ ಖರ್ಚಿಗಾಗಿ ಒಂದು ಲಕ್ಷ ರೂ. ಸಹಾಯಧನವನ್ನು ಕೊಡುಗೆಯಾಗಿ ನೀಡಿರುವರು.